ಉಡುಪಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶೋಭಾ ಕರಂದ್ಲಾಜೆ, ನಿನ್ನೆ ವಿರೋಧ ಪಕ್ಷಗಳು ನಡೆಸಿದ ಸಭೆ ವಿಚಾರವಾಗಿ ಮಾತನಾಡಿ ‘ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ‘ ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ನೆನ್ನೆ ನಡೆದ ಒಕ್ಕೂಟ ಸಭೆಯ ಬಗ್ಗೆ ಮಾತನಾಡಿದ ಶೋಭಾ, ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…