ಉಡುಪಿ,: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದ ಜೆಟ್ಟಿಯಲ್ಲಿ ಲಂಗರು ಹಾಕಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಒಡಿಶಾ ಮೂಲದ ಪ್ರಜ್ವಲ್ ಅವರನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಬ್ರಹ್ಮಾವರ ರುಡ್ಸೆಟ್ನಲ್ಲಿ ಉಚಿತ ತರಬೇತಿ – Vishwanews24
ಇನ್ನು ಆಳ ಸಮುದ್ರ ಮೀನುಗಾರಿಕೆ ಬೋಟ್ನಲ್ಲಿ ಪ್ರಜ್ವಲ್ ಕೆಲಸ ಮಾಡುತ್ತಿದ್ದು, ಅಕ್ಟೋಬರ್ 10ರ ಸೋಮವಾರ ಸಂಜೆ ಒಂದು ದೋಣಿಯಿಂದ ಇನ್ನೊಂದು ದೋಣಿಗೆ ಹೋಗುತ್ತಿದ್ದಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದು, ಅವರನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಹಗ್ಗದ ಸಹಾಯದಿಂದ ಮೇಲೆತ್ತಿದ್ದಾರೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…