ಉಡುಪಿ,: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದ ಜೆಟ್ಟಿಯಲ್ಲಿ ಲಂಗರು ಹಾಕಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಒಡಿಶಾ ಮೂಲದ ಪ್ರಜ್ವಲ್ ಅವರನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಬ್ರಹ್ಮಾವರ ರುಡ್ಸೆಟ್ನಲ್ಲಿ ಉಚಿತ ತರಬೇತಿ – Vishwanews24
ಇನ್ನು ಆಳ ಸಮುದ್ರ ಮೀನುಗಾರಿಕೆ ಬೋಟ್ನಲ್ಲಿ ಪ್ರಜ್ವಲ್ ಕೆಲಸ ಮಾಡುತ್ತಿದ್ದು, ಅಕ್ಟೋಬರ್ 10ರ ಸೋಮವಾರ ಸಂಜೆ ಒಂದು ದೋಣಿಯಿಂದ ಇನ್ನೊಂದು ದೋಣಿಗೆ ಹೋಗುತ್ತಿದ್ದಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದು, ಅವರನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಹಗ್ಗದ ಸಹಾಯದಿಂದ ಮೇಲೆತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…