Featured

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ

  ಉಡುಪಿ : 2026 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಏಪ್ರಿಲ್ 17 ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026 ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊAಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್ಲೈನ್  http://tinyurl.com/mvp9k6es  ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬ0ಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ನಲ್ಲಿ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ

ಸಂಬ0ಧಿಸಿದ ಕಾಲೇಜಿನ ಪ್ರಾಂಶುಪಾಲರುಗಳಿಗೆ 2026 ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿ0 ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿ.ಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ

ಇದನ್ನೂ ಓದಿ:

2026 ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊAಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2 ಕ್ಕೆ ನೋಂದಾಯಿಸುವ0ತೆ ಮಾಡಬೇಕು.

  ಪರೀಕ್ಷೆಗೆ ನೋಂದಾಯಿಸಿಕೊ0 ವಿದ್ಯಾರ್ಥಿಗಳಿಗೆ ಪ್ರವೇಶಪತ್ರಗಳನ್ನು ನಿಗಧಿತ ಸಮಯದಲ್ಲಿ ಸಂಬ0ಧಿಸಿದ ಕಾಲೇಜಿನ ಪ್ರಾಂಶುಪಾಲರುಗಳ ಲಾಗಿನ್ ನಲ್ಲಿ ಲಭ್ಯವಿರಲಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ದಿನಾಂಕಗಳನ್ನು ಮರುನಿಗಧಿಪಡಿಸಲಾಗಿದ್ದು, ಪರೀಕ್ಷೆಗಳು ಏಪ್ರಿಲ್ 30 ರಿಂದ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಮಂಡಲಿಯ ಜಾಲತಾಣದ ಪಿಯುಸಿ ವಿದ್ಯಾರ್ಥಿ ಅಂಕಣದಲ್ಲಿ ಲಭ್ಯಗೊಳಿಸಲಾದ ಮಾದರಿ ಪ್ರಶ್ನೆ ಪತ್ರಿಕೆಗಳ ಅನ್ವಯ ಪರೀಕ್ಷೆ-2 ಕ್ಕೆ ಯಾವುದೇ ಆತಂಕಗಳಿಲ್ಲದೆ, ಶಾಂತ ಚಿತ್ತತೆಯಿಂದ ಸಿದ್ಧತೆಯನ್ನು ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ

ಇದನ್ನೂ ಓದಿ:

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago