Featured

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ: ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ಎಂಬ ನಕ್ಷೆಯನ್ನು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉಡುಪಿಯಲ್ಲಿ ಅನಾವರಣಗೊಳಿಸಿದ್ದಾರೆ.

ಇದೇ ವೇಳೆ ಒಂದು ವರ್ಷ ಪೂರ್ಣಗೊಳಿಸಿರುವ ಪಿಎಎಸಿ (ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ) ವೆಬ್ ಸೈಟ್‌ಗೆ ಹಾಗೂ ಪ್ರೋತ್ಸಾಹ ನೀಡುತ್ತಿರುವ ತಂಡಕ್ಕೆ ಶ್ರೀಪಾದರು ಆಶೀರ್ವದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಿಎಎಸಿ ತನ್ನ ವೆಬ್ ಸೈಟ್ ಮೂಲಕ ಜನರಿಗೆ ತಲುಪಿ ಆದ ಬೆಳವಣಿಗೆಯ ಜೊತೆಗೆ ಪ್ಲಾನಿಸ್ಪಿಯರ್ ಅನ್ನು ಬಳಸುವ ವಿಧಾನವನ್ನು, ವಿದ್ಯಾರ್ಥಿಗಳ ಶ್ರಮದ ಕುರಿತು ಸಂಯೋಜಕರಾದ ಅತುಲ್ ಭಟ್ ಮಾಹಿತಿ ನೀಡಿದರು.

ಈ ಸಂದರ್ಭ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಘವೇಂದ್ರ ಎ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರತಿಭಾ ಸಿ. ಆಚಾರ್ಯ ಹಾಗೂ ಪಿಎಎಸಿ ವಿದ್ಯಾರ್ಥಿನಿ ಶುಭಶ್ರೀ ಶಣೈ ಉಪಸ್ಥಿತರಿದ್ದರು.

ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸುವ ಹವ್ಯಾಸಿಗಳು ಅಥವಾ ಈ ಬಗ್ಗೆ ಮಾಹಿತಿ ಪಡೆಯ ಬೇಕು ಎನ್ನುವ ಆಸಕ್ತರು https://paac.ppc.ac.in/planisphere ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ಲಾನಿಸ್ಪಿಯರ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಲ್ಲಿ ನಿಮಗೆ ಮಾಹಿತಿಯು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಲಭ್ಯವಿದ್ದು ಅದನ್ನು ಪಿಎಎಸಿ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

13 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

13 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago