Featured

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ: ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ಎಂಬ ನಕ್ಷೆಯನ್ನು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉಡುಪಿಯಲ್ಲಿ ಅನಾವರಣಗೊಳಿಸಿದ್ದಾರೆ.

ಇದೇ ವೇಳೆ ಒಂದು ವರ್ಷ ಪೂರ್ಣಗೊಳಿಸಿರುವ ಪಿಎಎಸಿ (ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ) ವೆಬ್ ಸೈಟ್‌ಗೆ ಹಾಗೂ ಪ್ರೋತ್ಸಾಹ ನೀಡುತ್ತಿರುವ ತಂಡಕ್ಕೆ ಶ್ರೀಪಾದರು ಆಶೀರ್ವದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಿಎಎಸಿ ತನ್ನ ವೆಬ್ ಸೈಟ್ ಮೂಲಕ ಜನರಿಗೆ ತಲುಪಿ ಆದ ಬೆಳವಣಿಗೆಯ ಜೊತೆಗೆ ಪ್ಲಾನಿಸ್ಪಿಯರ್ ಅನ್ನು ಬಳಸುವ ವಿಧಾನವನ್ನು, ವಿದ್ಯಾರ್ಥಿಗಳ ಶ್ರಮದ ಕುರಿತು ಸಂಯೋಜಕರಾದ ಅತುಲ್ ಭಟ್ ಮಾಹಿತಿ ನೀಡಿದರು.

ಈ ಸಂದರ್ಭ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಘವೇಂದ್ರ ಎ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರತಿಭಾ ಸಿ. ಆಚಾರ್ಯ ಹಾಗೂ ಪಿಎಎಸಿ ವಿದ್ಯಾರ್ಥಿನಿ ಶುಭಶ್ರೀ ಶಣೈ ಉಪಸ್ಥಿತರಿದ್ದರು.

ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸುವ ಹವ್ಯಾಸಿಗಳು ಅಥವಾ ಈ ಬಗ್ಗೆ ಮಾಹಿತಿ ಪಡೆಯ ಬೇಕು ಎನ್ನುವ ಆಸಕ್ತರು https://paac.ppc.ac.in/planisphere ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ಲಾನಿಸ್ಪಿಯರ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಲ್ಲಿ ನಿಮಗೆ ಮಾಹಿತಿಯು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಲಭ್ಯವಿದ್ದು ಅದನ್ನು ಪಿಎಎಸಿ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

12 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

12 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

12 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago