ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೇವಡಿ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶ್ರೀನಿವಾಸ್ ಪೂಜಾರಿ ,ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ.ಆದರೆ ಈ ಸಲ ಅವರು ಶರಣಾದ ರೀತಿಯ ಬಗ್ಗೆ ವಿರೋಧ ಇದೆ.
ಸರಕಾರವೇ ಅವರಿಗೆ ಶರಣಾದ ರೀತಿ ವರ್ತಿಸಿದೆ ಎಂದರು. ಈ ಮೊದಲು ಶರಣಾದ ನಕ್ಸಲರಿಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅವರೇ ಹೇಳಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದ ಜನರಿಗೂ ಸರಕಾರದಿಂದ ಯಾವುದೇ ಪುಯೋಜನ ಸಿಕ್ಕಿಲ್ಲ ಎಂದು ಕೋಟ ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…