ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೇವಡಿ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶ್ರೀನಿವಾಸ್ ಪೂಜಾರಿ ,ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ.ಆದರೆ ಈ ಸಲ ಅವರು ಶರಣಾದ ರೀತಿಯ ಬಗ್ಗೆ ವಿರೋಧ ಇದೆ.
ಸರಕಾರವೇ ಅವರಿಗೆ ಶರಣಾದ ರೀತಿ ವರ್ತಿಸಿದೆ ಎಂದರು. ಈ ಮೊದಲು ಶರಣಾದ ನಕ್ಸಲರಿಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅವರೇ ಹೇಳಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದ ಜನರಿಗೂ ಸರಕಾರದಿಂದ ಯಾವುದೇ ಪುಯೋಜನ ಸಿಕ್ಕಿಲ್ಲ ಎಂದು ಕೋಟ ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…