Featured

ಉಡುಪಿ : ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ : ಸಂಸದ ಕೋಟ – vishwanews24

ಉಡುಪಿ : ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ, ಶರಣಾದ ರೀತಿಯ ಬಗ್ಗೆ ವಿರೋಧ ಇದೆ : ಸಂಸದ ಕೋಟ

ಉಡುಪಿ: ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಲೇವಡಿ ಮಾಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಶ್ರೀನಿವಾಸ್ ಪೂಜಾರಿ ,ಶಸ್ತ್ರಾಸ್ತ್ರ ತ್ಯಜಿಸಿ ಬರುವ ನಕ್ಸಲರ ಶರಣಾಗತಿಗೆ ನಮ್ಮ ವಿರೋಧ ಇಲ್ಲ.ಆದರೆ ಈ ಸಲ ಅವರು ಶರಣಾದ ರೀತಿಯ ಬಗ್ಗೆ ವಿರೋಧ ಇದೆ.

ಸರಕಾರವೇ ಅವರಿಗೆ ಶರಣಾದ ರೀತಿ ವರ್ತಿಸಿದೆ ಎಂದರು. ಈ ಮೊದಲು ಶರಣಾದ ನಕ್ಸಲರಿಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅವರೇ ಹೇಳಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದ ಜನರಿಗೂ ಸರಕಾರದಿಂದ ಯಾವುದೇ ಪುಯೋಜನ ಸಿಕ್ಕಿಲ್ಲ ಎಂದು ಕೋಟ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

2 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

6 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

8 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

9 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

10 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

10 hours ago