ಉಡುಪಿ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸಮಗ್ರ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಹೆಬ್ರಿ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ನಿರೀಕ್ಷಕ ಸತೀಶ್ ಬಿ. ಎಸ್. ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಿದರು.
ಜನರಿಂದ ಜೀರೋ ಕರಪ್ಟ್ ಎಂದು ಕರೆಸಿಕೊಂಡಿರುವ ಪೊಲೀಸ್ ನಿರೀಕ್ಷಕ ಸತೀಶ್ ಬಿ.ಎಸ್. ಅವರು ನಕ್ಸಲ್ ಪೀಡಿತ ಪುದೇಶಗಳಲ್ಲಿ ಅನೇಕ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಾನುರಾಗಿಯಾಗಿದ್ದಾರೆ. ನಾಡ್ರಾಲು ಗ್ರಾಮದ ತೆಂಗಮಾರು ಎಂಬಲ್ಲಿ ಕಾಡಿನ ನಡುವೆ ಗುಡಿಸಲಲ್ಲಿ ವಾಸಿಸುತ್ತಿದ್ದ ನಾರಾಯಣ ಗೌಡರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ನಿವಾಸ ಮನೆಯನ್ನು ಹೆಬ್ರಿಯ ನಕ್ಸಲ್ ನಿಗ್ರಹ ದಳದ ಸಿಬ್ಬಂದಿ ಜತೆ ಸೇರಿ ಖರ್ಚು ವೆಚ್ಚ ಭರಿಸಿ ನಿರ್ಮಿಸಿಕೊಟ್ಟಿದ್ದಾರೆ.
ಇದಲ್ಲದೆ ಕೊಲೆ, ದರೋಡೆ, ಅತ್ಯಾಚಾರ, ನಕ್ಸಲ್ ಸಮಸ್ಯೆ, ಚುನಾವಣಾ ಬಂದೋಬಸ್, ಮಾದಕ ದ್ರವ್ಯ ನಿಗ್ರಹ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಚಾಣಾಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ್ದಕ್ಕೆ ಈ ಪದಕ ಒಲಿದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…