Featured

ಉಡುಪಿ: ನಗರದಲ್ಲಿಅಕ್ರಮ ಕಟ್ಟಡ : ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು‌ ಮಾಡಲು ಕ್ರಮ ಕೈಗೊಳ್ಳಬೇಕು : ಮಹಮ್ಮದ್ ಹನೀಫ್  -Vishwanews24

ಉಡುಪಿ: ನಗರದಲ್ಲಿಅಕ್ರಮ ಕಟ್ಟಡ : ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು‌ ಮಾಡಲು ಕ್ರಮ ಕೈಗೊಳ್ಳಬೇಕು : ಮಹಮ್ಮದ್ ಹನೀಫ್  -Vishwanews24

ಉಡುಪಿ: ಉಡುಪಿಯ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿರುವ ಧರಣಿ ಆರ್ಕೆಡ್ ವಾಣಿಜ್ಯ ಕಟ್ಟಡವನ್ನು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಿಸಿದ್ದಲ್ಲದೇ ಇದೀಗ ಈ ವಿವಾದಿತ ಕಟ್ಟಡಕ್ಕೆ ಟ್ರೇಡ್ ಲೈಸನ್ಸನ್ನೂ ನೀಡುವ ಮೂಲಕ ನಗರಸಭೆ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರುದಾರ ಮಹಮ್ಮದ್ ಹನೀಫ್ ಹೇಳಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಟಿ ನಡೆಸಿದ ಮಹಮ್ಮದ್ ಹನೀಫ್ ಧರಣಿ ಆರ್ಕೇಡ್ ಕಟ್ಟಡಕ್ಕೆ ಮೂರು ಮಹಡಿಯ ಅನುಮತಿ ಇಲ್ಲ.ಹೀಗಿದ್ದರೂ ಮೂರು ಮಹಡಿಯ ಕಟ್ಟಡ ನಿರ್ಮಿಸಲಾಗಿದೆ.ಈ ಸಂಬಂಧ ನಗರಸಭೆಗೆ ತಾನು ದೂರು ನೀಡಿದ್ದೆ.ಬಳಿಕ ನಗರಸಭೆಯವರು ಕಟ್ಟಡದ ಮಾಲಕರಿಗೆ ನೊಟೀಸು ನೀಡಿದ್ದರು.ಕಟ್ಟಡದ ಅಕ್ರಮ ಮಹಡಿಯನ್ನು ತೆರವುಗೊಳಿಸಲು ನಗರಭೆ ನೊಟೀಸು ನೀಡಿದ್ದರೂ ಮಾಲಕರು ನ್ಯಾಯಾಲಯಕ್ಕೆ ಹೋಗಿ ಸ್ಟೇ ತಂದಿದ್ದಾರೆ.

ಕುಂದಾಪುರ : ಹಿಂದೂ ಸಾಮ್ರಾಜ್ಯವನ್ನು ನಿರ್ಮಿಸಲು ಶಿವಾಜಿಯ ಹೋರಾಟ, ತ್ಯಾಗ, ಕಠಿಣ ಪರಿಶ್ರಮ ಮತ್ತು ಸಮರ್ಪಣೆ ನಮ್ಮೆಲ್ಲರಿಗೂ ಮಾದರಿ : ಬಸ್ರೂರಿನಲ್ಲಿ ಚಕ್ರವರ್ತಿ ಸೂಲಿಬೆಲೆ -Vishwanews24

ವ್ಯಾಜ್ಯ ಕೋರ್ಟ್ ನಲ್ಲಿದ್ದರೂ ನಗರಸಭೆಯವರು ಕಂಪ್ಲೀಷನ್ ಗೆ ಅನುಮತಿ ನೀಡಿ ಟ್ರೇಡ್ ಲೈಸನ್ ಅನ್ನೂ ನೀಡಿದ್ದಾರೆ.ಇದು ಅಕ್ರಮ.ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು‌ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಮಹಮ್ಮದ್ ಹನೀಫ್ ಒತ್ತಾಯಿಸಿದ್ದಾರೆ

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

5 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

5 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

6 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

6 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

6 hours ago