Featured

ಉಡುಪಿ: ನಗರದಲ್ಲಿಅಕ್ರಮ ಕಟ್ಟಡ : ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು‌ ಮಾಡಲು ಕ್ರಮ ಕೈಗೊಳ್ಳಬೇಕು : ಮಹಮ್ಮದ್ ಹನೀಫ್  -Vishwanews24

ಉಡುಪಿ: ನಗರದಲ್ಲಿಅಕ್ರಮ ಕಟ್ಟಡ : ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು‌ ಮಾಡಲು ಕ್ರಮ ಕೈಗೊಳ್ಳಬೇಕು : ಮಹಮ್ಮದ್ ಹನೀಫ್  -Vishwanews24

ಉಡುಪಿ: ಉಡುಪಿಯ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿರುವ ಧರಣಿ ಆರ್ಕೆಡ್ ವಾಣಿಜ್ಯ ಕಟ್ಟಡವನ್ನು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಿಸಿದ್ದಲ್ಲದೇ ಇದೀಗ ಈ ವಿವಾದಿತ ಕಟ್ಟಡಕ್ಕೆ ಟ್ರೇಡ್ ಲೈಸನ್ಸನ್ನೂ ನೀಡುವ ಮೂಲಕ ನಗರಸಭೆ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರುದಾರ ಮಹಮ್ಮದ್ ಹನೀಫ್ ಹೇಳಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಟಿ ನಡೆಸಿದ ಮಹಮ್ಮದ್ ಹನೀಫ್ ಧರಣಿ ಆರ್ಕೇಡ್ ಕಟ್ಟಡಕ್ಕೆ ಮೂರು ಮಹಡಿಯ ಅನುಮತಿ ಇಲ್ಲ.ಹೀಗಿದ್ದರೂ ಮೂರು ಮಹಡಿಯ ಕಟ್ಟಡ ನಿರ್ಮಿಸಲಾಗಿದೆ.ಈ ಸಂಬಂಧ ನಗರಸಭೆಗೆ ತಾನು ದೂರು ನೀಡಿದ್ದೆ.ಬಳಿಕ ನಗರಸಭೆಯವರು ಕಟ್ಟಡದ ಮಾಲಕರಿಗೆ ನೊಟೀಸು ನೀಡಿದ್ದರು.ಕಟ್ಟಡದ ಅಕ್ರಮ ಮಹಡಿಯನ್ನು ತೆರವುಗೊಳಿಸಲು ನಗರಭೆ ನೊಟೀಸು ನೀಡಿದ್ದರೂ ಮಾಲಕರು ನ್ಯಾಯಾಲಯಕ್ಕೆ ಹೋಗಿ ಸ್ಟೇ ತಂದಿದ್ದಾರೆ.

ಕುಂದಾಪುರ : ಹಿಂದೂ ಸಾಮ್ರಾಜ್ಯವನ್ನು ನಿರ್ಮಿಸಲು ಶಿವಾಜಿಯ ಹೋರಾಟ, ತ್ಯಾಗ, ಕಠಿಣ ಪರಿಶ್ರಮ ಮತ್ತು ಸಮರ್ಪಣೆ ನಮ್ಮೆಲ್ಲರಿಗೂ ಮಾದರಿ : ಬಸ್ರೂರಿನಲ್ಲಿ ಚಕ್ರವರ್ತಿ ಸೂಲಿಬೆಲೆ -Vishwanews24

ವ್ಯಾಜ್ಯ ಕೋರ್ಟ್ ನಲ್ಲಿದ್ದರೂ ನಗರಸಭೆಯವರು ಕಂಪ್ಲೀಷನ್ ಗೆ ಅನುಮತಿ ನೀಡಿ ಟ್ರೇಡ್ ಲೈಸನ್ ಅನ್ನೂ ನೀಡಿದ್ದಾರೆ.ಇದು ಅಕ್ರಮ.ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು‌ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಮಹಮ್ಮದ್ ಹನೀಫ್ ಒತ್ತಾಯಿಸಿದ್ದಾರೆ

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago