Featured

ಉಡುಪಿ : ನಗರದಲ್ಲಿ ಸಾವರ್ಕರ್ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸುವುದು ಉತ್ತಮ : ಶಾಸಕ ರಘುಪತಿ ಭಟ್ – Vishwanews24

ಉಡುಪಿ : ನಗರದಲ್ಲಿ ಸಾವರ್ಕರ್ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸುವುದು

ಉತ್ತಮ : ಶಾಸಕ ರಘುಪತಿ ಭಟ್

ಉಡುಪಿ: ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನ ವಾದರೆ ಕಷ್ಟ ಬದಲಾಗಿ ಸಾವರ್ಕರ್ ಸರ್ಕಲ್ ನಿರ್ಮಿಸುವುದು ಉತ್ತಮ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.

ಉಡುಪಿ : ಆಗಸ್ಟ್ 24 – ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ – Vishwanews24

ಅವರು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ. ಜನನಿಬಿಡ ಪ್ರದೇಶವಾದ ಹಳೆ ತಾಲೂಕ ಆಫೀಸ್ ಬಳಿಯ ಸರ್ಕಲ್ ಗೆ ಸಾವರ್ಕರ್ ಹೆಸರು ಇಡುವ ಬಗ್ಗೆ ಈ ಬಗ್ಗೆ ನಗರ ಸಭೆಯ ಅಧಿವೇಶನದಲ್ಲಿ ಠರಾವು ಇಡುತ್ತೇನೆ. ಈ ಬಗ್ಗೆ ಈಗಾಗಲೇ ನಗರಸಭೆಗೆ ಪತ್ರ ಬರೆದಿದ್ದು, ಮೂರ್ತಿ ನಿರ್ಮಿಸುವ ಬಗ್ಗೆ ಚರ್ಚೆ ಮಾಡಬೇಕು. ಖಂಡಿತವಾಗಿ ಉಡುಪಿಯಲ್ಲಿ ವೀರ ಸಾವರ್ಕರ್ ಸರ್ಕಲ್ ನಿರ್ಮಾಣವಾಗುತ್ತೆ. ಉಡುಪಿಯಲ್ಲಿ ವೀರ ಸಾವರ್ಕರ್ ಜೊತೆಗೆ ಅಂಬೇಡ್ಕರ್ ಸರ್ಕಲ್ ಕೂಡ ಮಾಡುತ್ತೇವೆ ಎಂದರು.

ಉಡುಪಿ : ಸಬ್‌ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಆಹ್ವಾನ – Vishwanews24

ಇತ್ತೀಚೆಗೆ ಹಿಂದೂ ಮುಖಂಡ ಯಶ ಪಾಲ ಸುವರ್ಣ ಪುತ್ತಳಿ ಸ್ಥಾಪಿಸುವುದಾಗಿ ಹೇಳಿದ್ದರು ಇದಕ್ಕಾಗಿ ಪುತ್ತಳಿ ಸ್ಥಾಪಿಸುವಂತೆ ಉಡುಪಿ ನಗರಸಭೆಗೆ ಮನವಿ ಮಾಡಿದ್ದರು. ಹಿಂದೂ ಮಹಾಸಭಾ , ಹಿಂದೂ ಜಾಗರಣ ವೇದಿಕೆ ಕೂಡ ನಗರಸಭೆಗೆ ಮನವಿ ಮಾಡಿತ್ತು.

ಉಡುಪಿ : ಆ.26 ರಂದು ನೇರ ಸಂದರ್ಶನ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

22 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

23 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

23 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

23 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

23 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

23 hours ago