ಉಡುಪಿ: ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನ ವಾದರೆ ಕಷ್ಟ ಬದಲಾಗಿ ಸಾವರ್ಕರ್ ಸರ್ಕಲ್ ನಿರ್ಮಿಸುವುದು ಉತ್ತಮ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.
ಉಡುಪಿ : ಆಗಸ್ಟ್ 24 – ಶುಶ್ರೂಷಕರ ಹುದ್ದೆಗೆ ನೇರ ಸಂದರ್ಶನ – Vishwanews24
ಅವರು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ. ಜನನಿಬಿಡ ಪ್ರದೇಶವಾದ ಹಳೆ ತಾಲೂಕ ಆಫೀಸ್ ಬಳಿಯ ಸರ್ಕಲ್ ಗೆ ಸಾವರ್ಕರ್ ಹೆಸರು ಇಡುವ ಬಗ್ಗೆ ಈ ಬಗ್ಗೆ ನಗರ ಸಭೆಯ ಅಧಿವೇಶನದಲ್ಲಿ ಠರಾವು ಇಡುತ್ತೇನೆ. ಈ ಬಗ್ಗೆ ಈಗಾಗಲೇ ನಗರಸಭೆಗೆ ಪತ್ರ ಬರೆದಿದ್ದು, ಮೂರ್ತಿ ನಿರ್ಮಿಸುವ ಬಗ್ಗೆ ಚರ್ಚೆ ಮಾಡಬೇಕು. ಖಂಡಿತವಾಗಿ ಉಡುಪಿಯಲ್ಲಿ ವೀರ ಸಾವರ್ಕರ್ ಸರ್ಕಲ್ ನಿರ್ಮಾಣವಾಗುತ್ತೆ. ಉಡುಪಿಯಲ್ಲಿ ವೀರ ಸಾವರ್ಕರ್ ಜೊತೆಗೆ ಅಂಬೇಡ್ಕರ್ ಸರ್ಕಲ್ ಕೂಡ ಮಾಡುತ್ತೇವೆ ಎಂದರು.
ಉಡುಪಿ : ಸಬ್ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಆಹ್ವಾನ – Vishwanews24
ಇತ್ತೀಚೆಗೆ ಹಿಂದೂ ಮುಖಂಡ ಯಶ ಪಾಲ ಸುವರ್ಣ ಪುತ್ತಳಿ ಸ್ಥಾಪಿಸುವುದಾಗಿ ಹೇಳಿದ್ದರು ಇದಕ್ಕಾಗಿ ಪುತ್ತಳಿ ಸ್ಥಾಪಿಸುವಂತೆ ಉಡುಪಿ ನಗರಸಭೆಗೆ ಮನವಿ ಮಾಡಿದ್ದರು. ಹಿಂದೂ ಮಹಾಸಭಾ , ಹಿಂದೂ ಜಾಗರಣ ವೇದಿಕೆ ಕೂಡ ನಗರಸಭೆಗೆ ಮನವಿ ಮಾಡಿತ್ತು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…