Featured

ಉಡುಪಿ ನಗರಸಭಾ ಮೂಡುಪೆರಂಪಳ್ಳಿ ವಾರ್ಡಿನ ಉಪಚುನಾವಣೆ : ಕೆ. ಉದಯ್ ಕುಮಾರ್ ಶೆಟ್ಟಿ ಮನೆ – ಮನೆ ಪ್ರಚಾರ – vishwanews24

ಉಡುಪಿ ನಗರಸಭಾ ಮೂಡುಪೆರಂಪಳ್ಳಿ ವಾರ್ಡಿನ ಉಪಚುನಾವಣೆ : ಕೆ. ಉದಯ್ ಕುಮಾರ್ ಶೆಟ್ಟಿ ಮನೆ – ಮನೆ ಪ್ರಚಾರ

ಉಡುಪಿ ನಗರಸಭೆಯ ಮೂಡುಪರೆಂಪಳ್ಳಿ ವಾರ್ಡಿಗೆ ನಡೆಯುವ ಉಪ ಚುನಾವಣೆಯ ಪ್ರಯುಕ್ತ ಮನೆ – ಮನೆಗೆ ತೆರಳಿ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿAಡಾ ಡಿ’ಸೋಜಾ ಪರವಾಗಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕೆ. ಉದಯ ಕುಮಾರ್ ಶೆಟ್ಟಿ ಇವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ರಜನಿ ಮಂಜುನಾಥ್ ಹೆಬ್ಬಾರ್, ಗಿರೀಶ್ ಅಂಚನ್, ಮಾಜಿ ನಗರ ಸಭಾ ಸದಸ್ಯೆ ಅರುಣಾ ಪೂಜಾರಿ, ಉಡುಪಿ ನಗರ ಮಂಡಲ ಕಾರ್ಯದರ್ಶಿ ದಿನೇಶ್ ಅಮೀನ್, ಅಶ್ವಿನಿ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ದೊಡ್ಡಣಗುಡ್ಡೆ, ಮಹಿಳಾ ಮೋರ್ಚಾ ಪ್ರಮುಖರಾದ ದಯಾಶಿನಿ, ಸುಜಲಾ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago