ಉಡುಪಿ ನಗರಸಭೆಯ ಮೂಡುಪರೆಂಪಳ್ಳಿ ವಾರ್ಡಿಗೆ ನಡೆಯುವ ಉಪ ಚುನಾವಣೆಯ ಪ್ರಯುಕ್ತ ಮನೆ – ಮನೆಗೆ ತೆರಳಿ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿAಡಾ ಡಿ’ಸೋಜಾ ಪರವಾಗಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಕೆ. ಉದಯ ಕುಮಾರ್ ಶೆಟ್ಟಿ ಇವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ರಜನಿ ಮಂಜುನಾಥ್ ಹೆಬ್ಬಾರ್, ಗಿರೀಶ್ ಅಂಚನ್, ಮಾಜಿ ನಗರ ಸಭಾ ಸದಸ್ಯೆ ಅರುಣಾ ಪೂಜಾರಿ, ಉಡುಪಿ ನಗರ ಮಂಡಲ ಕಾರ್ಯದರ್ಶಿ ದಿನೇಶ್ ಅಮೀನ್, ಅಶ್ವಿನಿ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ದೊಡ್ಡಣಗುಡ್ಡೆ, ಮಹಿಳಾ ಮೋರ್ಚಾ ಪ್ರಮುಖರಾದ ದಯಾಶಿನಿ, ಸುಜಲಾ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…