ಉಡುಪಿ : ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅರ್ಜಿಗಳ ತ್ವರಿತ ವಿಲೇವಾರಿಯ ಮೂಲಕ ಜನಸ್ನೇಹಿ ಆಡಳಿತ ನೀಡಲು ಮಂಗಳವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಲಾಯಿತು.
ಶಾಸಕ ಕೆ. ರಘುಪತಿ ಭಟ್ ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24
ಸಭೆಯಲ್ಲಿ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ್ ಪೂಜಾರಿ, ಕಿಶೋರ್ ಕುಮಾರ್, ಸುಮಾ ನಾಯ್ಕ್, ಕುಂದಾಪುರ ಸಹಾಯಕ ಆಯುಕ್ತ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ರಾಜು, ನಗರಸಭೆಯ ಪೌರಾಯುಕ್ತ ಡಾ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯ ಜಿತೇಶ್, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನೂತನ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಉಡುಪಿ ನಗರಸಭೆಯಿಂದ ನಾಮನಿರ್ದೇಶನಗೊಂಡ ಪ್ರಭಾಕರ್ ಪೂಜಾರಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು..
ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…