ಉಡುಪಿ : ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅರ್ಜಿಗಳ ತ್ವರಿತ ವಿಲೇವಾರಿಯ ಮೂಲಕ ಜನಸ್ನೇಹಿ ಆಡಳಿತ ನೀಡಲು ಮಂಗಳವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಲಾಯಿತು.
ಶಾಸಕ ಕೆ. ರಘುಪತಿ ಭಟ್ ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24
ಸಭೆಯಲ್ಲಿ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ್ ಪೂಜಾರಿ, ಕಿಶೋರ್ ಕುಮಾರ್, ಸುಮಾ ನಾಯ್ಕ್, ಕುಂದಾಪುರ ಸಹಾಯಕ ಆಯುಕ್ತ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ರಾಜು, ನಗರಸಭೆಯ ಪೌರಾಯುಕ್ತ ಡಾ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯ ಜಿತೇಶ್, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನೂತನ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಉಡುಪಿ ನಗರಸಭೆಯಿಂದ ನಾಮನಿರ್ದೇಶನಗೊಂಡ ಪ್ರಭಾಕರ್ ಪೂಜಾರಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು..
ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…