ಉಡುಪಿ : ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅರ್ಜಿಗಳ ತ್ವರಿತ ವಿಲೇವಾರಿಯ ಮೂಲಕ ಜನಸ್ನೇಹಿ ಆಡಳಿತ ನೀಡಲು ಮಂಗಳವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಲಾಯಿತು.
ಶಾಸಕ ಕೆ. ರಘುಪತಿ ಭಟ್ ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರದಲ್ಲೇ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24
ಸಭೆಯಲ್ಲಿ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ್ ಪೂಜಾರಿ, ಕಿಶೋರ್ ಕುಮಾರ್, ಸುಮಾ ನಾಯ್ಕ್, ಕುಂದಾಪುರ ಸಹಾಯಕ ಆಯುಕ್ತ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ರಾಜು, ನಗರಸಭೆಯ ಪೌರಾಯುಕ್ತ ಡಾ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯ ಜಿತೇಶ್, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನೂತನ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಉಡುಪಿ ನಗರಸಭೆಯಿಂದ ನಾಮನಿರ್ದೇಶನಗೊಂಡ ಪ್ರಭಾಕರ್ ಪೂಜಾರಿಯನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು..
ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…