ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ರಾಜೀನಾಮೆ ನೀಡುವ ಮುಖಾಂತರ ಹೊಸ ರಾಜಕೀಯ ಸಂಚಲನಕ್ಕೆ ನಾಂದಿ ಹಾಡಿದೆ. ಕಳೆದ 18 ತಿಂಗಳಿಂದ ಪ್ರಾಧಿಕಾರದಲ್ಲಿ ಅಧ್ಯಕ್ಷರಾಗಿದ್ದರು ಈ ಸಮಯದಲ್ಲಿ ಉತ್ತಮ ಹೆಸರು ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಯಶಸ್ವಿಯಾಗಿದ್ದರು ಆದರೆ ಇಂದು ದಿಢೀರ್ ಆಗಿ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಈ ಬಗ್ಗೆ ಅವರು ತಮ್ಮ ಫೇಸ್ಬುಕ್ ಕತೆಯಲ್ಲಿ ಬರೆದುಕೊಂಡಿರುವ ಬಗ್ಗೆ ಹೀಗೆ “ಆತ್ಮೀಯರೇ ಭಾರತೀಯ ಜನತಾ ಪಕ್ಷದ ಆದೇಶದಂತೆ ಒಬ್ಬ ಅತ್ಯಂತ ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ 18 ತಿಂಗಳು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸಾಧ್ಯವಾದಷ್ಟು ಮಟ್ಟಿಗೆ ಹೊಸತನವನ್ನು ನೀಡಿ ಪಾರದರ್ಶಕತೆಯಿಂದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ನಮ್ಮ ಆಡಳಿತ ಕೆಲಸ ಮಾಡಿದೆ.ಇದೀಗ ಪಕ್ಷದ ಹಿರಿಯರ ಆದೇಶದಂತೆ ರಾಜೀನಾಮೆ ನೀಡಿದ್ದೇನೆ. ಸಹಕರಿಸಿದ ಉಡುಪಿ ಶಾಸಕರಾದ Mla K Raghupathi Bhat ಮತ್ತು ಕಾಪು ಶಾಸಕರಾದ @ ಲಾಲಾಜಿ ಮೆಂಡನ್ ಇವರಿಗೆ, ಪ್ರಾಧಿಕಾರದ ಗೌರವಾನ್ವಿತ ಸದಸ್ಯರುಗಳಿಗೆ,, ಸಿಬ್ಬಂದಿ ವರ್ಗ, ಜನತೆಯ ಸೇವೆ ಅವಕಾಶ ನೀಡಿದ ಪಕ್ಷದ ಹಿರಿಯರಿಗೆ ಮತ್ತು ಜನತೆಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…