ಉಡುಪಿ: ಉಡುಪಿ ನಗರ ಠಾಣಾ ಎಸ್.ಐ ಅನಂತ ಪದ್ಮನಾಭ ಅವರನ್ನು ಉಡುಪಿಯ ಭುಜಂಗ ಪಾರ್ಕ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನವೆಂಬರ್ 11 ರಿಂದ ಅಮಾನತು ಮಾಡಲಾಗಿದೆ.
ಮೂವರು ಹುಡುಗರು ಒಂದು ಹುಡುಗಿಯೊಂದಿಗೆ ಮಾತನಾಡುತ್ತ ಕುಳಿತಿರುವಾಗ ಏಕಾಏಕಿ ಬಂದ ಕೆಲವರು ಗುರುತು ಚೀಟಿ ಕೇಳಿ ನೈತಿಕ ಪೊಲೀಸ್ ಗಿರಿ ನಡೆಸಿದ್ದರು ಎಂಬ ಆರೋಪದ ಘಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಅಮಾನತು ಮಾಡಲಾಗಿದೆ. ಈ ಘಟನೆಯ ಸೂಕ್ಷ್ಮತೆ ಅರಿತು ಠಾಣಾಧಿಕಾರಿ ಎಸ್.ಪಿ ನಿಷಾ ಜೇಮ್ಸ್ ಗೆ ತಿಳಿಸಿಲ್ಲವೆಂಬ ಆರೋಪ ಅವರ ಮೇಲಿದೆ.
ಎರಡು ಕಡೆಯಿಂದ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…