ಉಡುಪಿ: ಕೆಲವು ಪಕ್ಷಗಳಿಗೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಬದಲಾಗಿ ಇಟೆಲಿ ಚೀನಾದಿಂದ ಬಂದರೆ ಮಾತ್ರ ಹೆಚ್ಚು ನಂಬಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಅವರು ಮಂಗಳವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಲಸಿಕೆ ಬಗ್ಗೆ ಕೆಲವೊಂದು ವ್ಯಕ್ತಿಗಳು ಅಪಪ್ರಚಾರ ಮಾಡುತ್ತಿರುವುದು ದುರ್ದೈವವಾಗಿದ್ದು ನಮ್ಮ ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದು ಷಡ್ಯಂತ್ರವಾಗಿದೆ. ಕೆಲವೊಂದು ಪಕ್ಷದವರು ತಾವು ಮಾಡೋದಿಲ್ಲ ಮಾಡುವವರಿಗೆ ಬಿಡುವುದಿಲ್ಲ ಅವರು ಅಂತಹ ಮನಸ್ಥಿತಿ ಬದಲಾಯಿಸಿಕೊಳ್ಳಬೇಕಾಗಿದೆ. ಹೀಗೆ ಮಾಡುವ ಪಕ್ಷವನ್ನು ಜನ ದೇಶದ ರಾಜಕಾರಣದಿಂದ ಅಳಿಸಿ ಹಾಕುತ್ತಾರೆ ಎಂದರು
ಅವರಿಗೆ ಇಟಲಿ ಅಥವಾ ಚೀನಾದಿಂದ ಬಂದರೆ ಮಾತ್ರ ಒಳ್ಳೆದು ಅಂತಾರೆ ಆದರೆ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕೆಲವೊಂದು ಪಕ್ಷಗಳಿಗೆ ಈ ದೇಶದ ಜನರ ಓಟು ಬೇಕು ಆದರೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಅಲ್ಲದೆ ಅವರಿಗೆ ನಮ್ಮ ದೇಶದ ವಿಜ್ಞಾನಿಗಳ ಬಗ್ಗೆಯೂ ಅವರಿಗೆ ಗೌರವ ಇದ್ದಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…