Featured

ಉಡುಪಿ : ನಮ್ಮ ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದು ಷಡ್ಯಂತ್ರ : ಸಿ.ಟಿ.ರವಿ – Vishwanews24

ಉಡುಪಿ : ನಮ್ಮ ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದು ಷಡ್ಯಂತ್ರ : ಸಿ.ಟಿ.ರವಿ – Vishwanews24

ಉಡುಪಿ: ಕೆಲವು ಪಕ್ಷಗಳಿಗೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಬದಲಾಗಿ ಇಟೆಲಿ ಚೀನಾದಿಂದ ಬಂದರೆ ಮಾತ್ರ ಹೆಚ್ಚು ನಂಬಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಅವರು ಮಂಗಳವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಲಸಿಕೆ ಬಗ್ಗೆ ಕೆಲವೊಂದು ವ್ಯಕ್ತಿಗಳು ಅಪಪ್ರಚಾರ ಮಾಡುತ್ತಿರುವುದು ದುರ್ದೈವವಾಗಿದ್ದು ನಮ್ಮ ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದು ಷಡ್ಯಂತ್ರವಾಗಿದೆ. ಕೆಲವೊಂದು ಪಕ್ಷದವರು ತಾವು ಮಾಡೋದಿಲ್ಲ ಮಾಡುವವರಿಗೆ ಬಿಡುವುದಿಲ್ಲ ಅವರು ಅಂತಹ ಮನಸ್ಥಿತಿ ಬದಲಾಯಿಸಿಕೊಳ್ಳಬೇಕಾಗಿದೆ. ಹೀಗೆ ಮಾಡುವ ಪಕ್ಷವನ್ನು ಜನ ದೇಶದ ರಾಜಕಾರಣದಿಂದ ಅಳಿಸಿ ಹಾಕುತ್ತಾರೆ ಎಂದರು

ಅವರಿಗೆ ಇಟಲಿ ಅಥವಾ ಚೀನಾದಿಂದ ಬಂದರೆ ಮಾತ್ರ ಒಳ್ಳೆದು ಅಂತಾರೆ ಆದರೆ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕೆಲವೊಂದು ಪಕ್ಷಗಳಿಗೆ ಈ ದೇಶದ ಜನರ ಓಟು ಬೇಕು ಆದರೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಅಲ್ಲದೆ ಅವರಿಗೆ ನಮ್ಮ ದೇಶದ ವಿಜ್ಞಾನಿಗಳ ಬಗ್ಗೆಯೂ ಅವರಿಗೆ ಗೌರವ ಇದ್ದಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

http://ನೀರಿನಲ್ಲಿಯೇ ಮುಳುಗಿಕೊಂಡು ಬೋಟ್‌ ದುರಸ್ತಿ ; ಕರ್ನಾಟಕದ ಮೊದಲ ಅಂಡರ್‌ ವಾಟರ್‌ ಗ್ಯಾರೇಜ್ ಮಂಗಳೂರಿನಲ್ಲಿ ಪ್ರಾರಂಭ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago