ಉಡುಪಿ: ಕೆಲವು ಪಕ್ಷಗಳಿಗೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಬದಲಾಗಿ ಇಟೆಲಿ ಚೀನಾದಿಂದ ಬಂದರೆ ಮಾತ್ರ ಹೆಚ್ಚು ನಂಬಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಅವರು ಮಂಗಳವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಲಸಿಕೆ ಬಗ್ಗೆ ಕೆಲವೊಂದು ವ್ಯಕ್ತಿಗಳು ಅಪಪ್ರಚಾರ ಮಾಡುತ್ತಿರುವುದು ದುರ್ದೈವವಾಗಿದ್ದು ನಮ್ಮ ದೇಶದಲ್ಲಿ ತಯಾರಾದ ಔಷಧಿಯ ಬಗ್ಗೆ ಅಪಪ್ರಚಾರ ಮಾಡುವುದು ಷಡ್ಯಂತ್ರವಾಗಿದೆ. ಕೆಲವೊಂದು ಪಕ್ಷದವರು ತಾವು ಮಾಡೋದಿಲ್ಲ ಮಾಡುವವರಿಗೆ ಬಿಡುವುದಿಲ್ಲ ಅವರು ಅಂತಹ ಮನಸ್ಥಿತಿ ಬದಲಾಯಿಸಿಕೊಳ್ಳಬೇಕಾಗಿದೆ. ಹೀಗೆ ಮಾಡುವ ಪಕ್ಷವನ್ನು ಜನ ದೇಶದ ರಾಜಕಾರಣದಿಂದ ಅಳಿಸಿ ಹಾಕುತ್ತಾರೆ ಎಂದರು
ಅವರಿಗೆ ಇಟಲಿ ಅಥವಾ ಚೀನಾದಿಂದ ಬಂದರೆ ಮಾತ್ರ ಒಳ್ಳೆದು ಅಂತಾರೆ ಆದರೆ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕೆಲವೊಂದು ಪಕ್ಷಗಳಿಗೆ ಈ ದೇಶದ ಜನರ ಓಟು ಬೇಕು ಆದರೆ ನಮ್ಮ ದೇಶದಲ್ಲಿ ತಯಾರಾದ ಲಸಿಕೆಯ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಅಲ್ಲದೆ ಅವರಿಗೆ ನಮ್ಮ ದೇಶದ ವಿಜ್ಞಾನಿಗಳ ಬಗ್ಗೆಯೂ ಅವರಿಗೆ ಗೌರವ ಇದ್ದಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…