ಉಡುಪಿ: ಉಡುಪಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿವೆ. ಈ ಮಧ್ಯೆ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದ್ದು ರಸ್ತೆ ರಿಪೇರಿಗೂ ತೊಡಕಾಗಿದೆ. ಇದೇ ವೇಳೆ ಪುಟಾಣಿ ವಿದ್ಯಾರ್ಥಿಯೊಬ್ಬ ನಗರಸಭೆ ಆಯುಕ್ತರಿಗೆ ದೂರು ಹೇಳಿದ್ದಾನೆ.
ನಮ್ಮ ಶಾಲೆಯ ರಸ್ತೆ ಸರಿ ಇಲ್ಲ, ಸರಿಪಡಿಸಿ ಎಂದು ನಗರಸಭೆ ಆಯುಕ್ತರಿಗೆ ಮುಕುಂದ ಕೃಪ ಶಾಲೆಯ ಪುಟಾಣಿ ವಿದ್ಯಾರ್ಥಿ ತನ್ಮಯ್ ಕಾಮತ್ ಮನವಿ ಮಾಡಿದ್ದಾನೆ. ಬಾಲಕನ ಮಾತನ್ನು ಆಲಿಸಿದ ಆಯುಕ್ತರು ಸರಿಪಡಿಸುವ ಭರವಸೆ ನೀಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…