Featured

ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24

ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24

ಉಡುಪಿ: ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ ಭದ್ರತೆ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಮುಖಂಡ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಸರ್ಕಾರದ ಮುಖ್ಯ ಸಚೇತಕರೂ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ಡಿಕೆಶಿಗೆ ಅವರ ಪಕ್ಷದಲ್ಲಿ ಅಭದ್ರತೆ ಕಾಡುತ್ತಿರಬೇಕು. ಹಾಗಾಗಿ ಇನ್ನೊಬ್ಬರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಮುಖ್ಯಮಂತ್ರಿಗಳಿಗೆ ಭದ್ರತೆಯ ಸಮಸ್ಯೆಯೇ ಇಲ್ಲ ಎಂದ ಸುನಿಲ್ ಕುಮಾರ್, ಡಿಕೆಶಿ ಅವರೊಂದಿಗೆ ಸಿದ್ದರಾಮಯ್ಯ ಜೊತೆಗಿನ ಭಿನ್ನಮತ ಈಗಾಗಲೇ ಬಹಿರಂಗವಾಗಿದೆ. ಬಿಜೆಪಿ ಸರ್ಕಾರದ ಅವಧಿ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಕಾಲಾವಕಾಶ ಇದೆ. ಈಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಶುರುವಾಗಿದೆ. ಡಿಕೆಶಿಗೆ ಆ ಅಭದ್ರತೆ ಕಾಡುತ್ತಿರಬಹುದು.

ಡಿ.ಕೆ ಶಿವಕುಮಾರ್ ಗೆ ಸಿದ್ದರಾಮಯ್ಯ, ಪರಮೇಶ್ವರ್ ರನ್ನು ಕಂಡಾಗ ಅಭದ್ರತೆ ಕಾಡಬಹುದು. ಸದ್ಯ ನಮ್ಮಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ನೂರಕ್ಕೆ ನೂರು ಪ್ರತಿಶತ ಯಾವುದೇ ಚರ್ಚೆ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

39 minutes ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

47 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

55 minutes ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

1 hour ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

1 hour ago