ಉಡುಪಿ: ವಡಭಾಂಡೇಶ್ವರ, ಬೈಲಕೆರೆ, ಬಡಾನಿಡಿಯೂರು ಹಾಗೂ ಸನ್ಯಾಸಿ ಮಠ ವ್ಯಾಪ್ತಿಗೆ ನರ್ಮ್ ಬಸ್ಸುಗಳ ಸೌಲಭ್ಯ ಒದಗಿಸುವಂತೆ ಕೋರಿ ಕೆ ಎಸ್ ಆರ್ ಟಿಸಿ ಡಿಪೋ ಅಧಿಕಾರಿ ಉದಯ್ ಕುಮಾರ್ ಶೆಟ್ಟಿಯವರಿಗೆ ಮನವಿ ಸಲ್ಲಿಸಲಾಯಿತು.
ವಡಭಾಂಡೇಶ್ವರ (ಮಲ್ಪೆ), ಬೈಲಕೆರೆ, ಬಡಾನಿಡಿಯೂರು ಹಾಗೂ ಸನ್ಯಾಸಿ ಮಠದ ನಿವಾಸಿಗಳಿಗೆ ಈ ಹಿಂದೆ ನರ್ಮ್ ಬಸ್ಸಿನ ಸೌಲಭ್ಯವಿದ್ದು ಇತ್ತೀಚೆಗೆ ಅದನ್ನು ನಿಲುಗಡೆ ಮಾಡಿರುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಹಾಗೂ ಕೆಲಸಕ್ಕೆ ತೆರಳುವವರಿಗೆ ತೊಂದರೆ ಉಂಟಾಗಿದ್ದು ಕೂಡಲೇ ಬಸ್ಸಿನ ವ್ಯವಸ್ಥೆಯನ್ನು ಪುನರ್ ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯ ಪ್ರಖ್ಯಾತ್ ಶೆಟ್ಟಿ, ಮಾಜಿ ಅಧ್ಯಕ್ಷ ಯತೀಶ್ ಕರ್ಕೇರಾ, ಕೃಷ್ಣ ಅಮೀನ್, ವಿಲ್ಫ್ರೇಡ್ ಕೇಶವ ಕೋಟ್ಯಾನ್, ವಿಠಲ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…