ಉಡುಪಿ: ದಕ್ಷಿಣ ಭಾರತದ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಮೂಲದ ಉಡುಪಿ ಜಿಲ್ಲೆಯ ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದಿದ್ದಾರೆ.
ಚಿತ್ರರಂಗದಲ್ಲಿ ಎತ್ತರಕ್ಕೇರಿದರೂ, ತಮ್ಮ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ನಂಟು ಕಳೆದುಕೊಳ್ಳದ ಪೂಜಾ, ಅಪ್ಪಟ ‘ಕುಡ್ಲದ ಪೊಣ್ಣು’ವಾಗಿ ಮಿಂಚಿದ್ದಾರೆ. ಕುತ್ಯಾರು ಮೂಲದಬೆಟ್ಟು ನಾಗ ಬ್ರಹ್ಮಸ್ಥಾನದಲ್ಲಿ ಸಂಪ್ರದಾಯಬದ್ಧವಾಗಿ ನಡೆದ ಡೆಕ್ಕೆ ಬಲಿ ಸೇವೆಯಲ್ಲಿ ಪೂಜಾ ಹೆಗ್ಡೆ ಕುಟುಂಬ ಸಮೇತರಾಗಿ ಭಾಗವಹಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:
ಸ್ಥಳೀಯರೊಂದಿಗೆ ಸರಳವಾಗಿ ಬೆರೆತ ಅವರು, ನಾಗದರ್ಶನ ಹಾಗೂ ಡಮರು ಮೇಳದ ನಡುವೆ ನಡೆದ ಈ ಸೇವೆಯಲ್ಲಿ ಭಕ್ತಿ ಮೆರೆದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…