ಉಡುಪಿ, : ಜಿಲ್ಲೆಯ ನಾಟಕ ಕಲಾವಿದರ ಒಕ್ಕೂಟ ಇದರ ಅಧ್ಯಕ್ಷರಾಗಿರುವ ಸಮಾಜ ಸೇವಕ ಲೀಲಾಧರ ಶೆಟ್ಟಿ ಜಿಲ್ಲೆಯ ಹತ್ತು ನಾಟಕ ತಂಡದ ಸುಮಾರು 48 ಕಲಾವಿದರಿಗೆ ಕಿಟ್ ವಿತರಿಸಿದರು.
ದಾನಿಗಳ ಸಹಕಾರ ಪಡೆಯದೆ ಸ್ವತ: ಕಿಟ್ ನ ಖರ್ಚು ವೆಚ್ಚಗಳನ್ನು ಭರಿಸಿ, ಜಿಲ್ಲೆಯ ರಂಗಭೂಮಿ ತಂಡಗಳ ಕಲಾವಿದರಿಗೆ ಸಹಾಯ ಹಸ್ತ ಚಾಚಿದ್ದಾರೆ. ವಿವಿಧ ತಂಡಗಳ ಕಲಾವಿದರಿಗೆ ಉಡುಪಿಯಲ್ಲಿ ಕಿಟ್ ವಿತರಿಸಲಾಯಿತು. ಕೊರೊನಾ ಸಂಕಷ್ಟ ಕಾಲದಲ್ಲಿ ಕಲಾವಿದರು ಯಾವುದೇ ಅವಕಾಶಗಳಿಲ್ಲದೆ, ಕಂಗಾಲಾಗಿದ್ದಾರೆ. ಸತತ ಎರಡು ವರ್ಷ ಆದಾಯವಿಲ್ಲದೆ ಕಳೆದ ಕಲಾವಿದರಿಗೆ ಒಕ್ಕೂಟದ ಅಧ್ಯಕ್ಷರು ಬೆಂಬಲವಾಗಿ ನಿಂತಿದ್ದಾರೆ.
ಉತ್ತಮ ಮೌಲ್ಯದ ಕಿಟ್ ನೀಡುವುದರ ಮೂಲಕ ಒಂದಷ್ಟು ಆಶಾದಾಯಕ ಬದುಕಿಗೆ ಸಹಕರಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…