ಬೈಂದೂರು: ನಾಡದೋಣಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮೀನುಗಾರರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.
ಬೈಂದೂರು ನಿವಾಸಿಗಳಾದ ಶರಣ್ ( 25 ) ಮತ್ತು ಅಣ್ಣಪ್ಪ ( 30 ) ನೀರುಪಾಲಾದ ನತದೃಷ್ಡ ಮೀನುಗಾರರು.
ಬೈಂದೂರು ತಾಲೂಕಿನ ಅಳಿವೆಬಾಗಿಲಿನಲ್ಲಿ ಈ ದುರ್ಘಟನೆ ಸಂಭವಿಸಿದೆ.ನಿನ್ನೆ ಮೀನುಗಾರಿಕೆಗೆ ತೆರಳಿ ಬಂದರಿಗೆ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ.
ಬಂದರಿಗೆ ಕೆಲವೇ ದೂರ ಇರುವಾಗಲೇ ಸಮುದ್ರದ ಅಲೆಗೆ ದೋಣಿ ಮುಗುಚಿದ ಪರಿಣಾಮ ಅವಘಡ ಸಂಭವಿಸಿತು.ಸ್ಥಳೀಯ ಮೀನುಗಾರರು, ಬೈಂದೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಹುಡುಕಾಟ ಮುಂದುವರೆದಿದೆ.ಬೈಂದೂರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…