Featured

ಉಡುಪಿ: ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ : ರವಿ ಕಟಪಾಡಿ ಸ್ಪಷ್ಟನೆ – Vishwanews24

ಉಡುಪಿ: ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ , ವೈರಲ್ ಸುದ್ದಿಗಳು ಸತ್ಯಕ್ಕೆ ದೂರ : ರವಿ ಕಟಪಾಡಿ ಸ್ಪಷ್ಟನೆ

ಉಡುಪಿ : ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.

ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಲ್ಲಿ ಮುಳುಗಡೆ – 10 ಮಂದಿ ಮೀನುಗಾರರ ರಕ್ಷಣೆ – Vishwanews24

 

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

18 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

20 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

20 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

20 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

20 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

20 hours ago