ಉಡುಪಿ : ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.
ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…