ಉಡುಪಿ : ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.
ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…