ಉಡುಪಿ : ಉಡುಪಿಯ ಈ ಪ್ರದೇಶಗಳಲ್ಲಿ ಮಾ. 2 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚಾಂತಾರು, ಮಟಪಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹೆಚ್.ಟಿ ಮಾರ್ಗ ನಿರ್ವಹಣೆ, ಹೆಚ್.ಟಿ/ಎಲ್.ಟಿ ಮಾರ್ಗ ಸ್ಥಳಾಂತರ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀಕೃಷ್ಣಪೌಲ್ಟ್ರಿ ಫಾರ್ಮ್, ಮಟಪಾಡಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 2 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…