ಉಡುಪಿ: ಭಟ್ಕಳದಲ್ಲಿ ಹಿಂದೆ ಹಿಂದುಗಳ ಅಂಗಡಿಗಳನ್ನು ಮುಸ್ಲಿಂಮರು ಬಂದ್ ಮಾಡಿಸಿದರು. ನಾವ್ಯಾರು ಈ ಗಲಾಟೆಗೆ ಪ್ರೇರೇಪಿಸಿಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಕ್ಕಳ ತಲೆ ಹಾಳು ಮಾಡಿದ್ದಾರೆ, ಹಿಂದುಗಳ ಭಾವನೆ ಕೆರಳಿಸಿದ್ದಾರೆ. ಈಗ ಹಿಂದು ಜಾಗೃತನಾಗಿದ್ದಾನೆ. ಈ ಗಲಾಟೆ ಕೊನೆ ಆಗಬೇಕು ಎಂಬ ಆಸೆ ನನಗೂ ಇದೆ ಎಂದರು.
ಇನ್ನು ಉಡುಪಿ ಸೌಹಾರ್ದಯುತ ಜಿಲ್ಲೆ. ಹಲಾಲ್ ಅಂಗಡಿಗಳನ್ನು ಮುಚ್ಚಬಾರದು, ಆದರೆ ಹಲಾಲ್ ಮಾಂಸ ತಿನ್ನುವುದು ಬೇಡ. ಈಗ ಸರಕಾರಿ ಬಾಲಕಿಯರ ಕಾಲೇಜು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಒಮ್ಮೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಮೇಲೆ ಎಲ್ಲವೂ ಒಂದು ಶಾಂತಿಯುತ ಸ್ಥಿತಿಗೆ ಬರಬಹುದು ಎಂಬ ಭಾವನೆ ಎಂದು ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…