ಉಡುಪಿ : ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ೨೫ ವಿದ್ಯಾರ್ಥಿಗಳಿಗೆ ಶ್ರೀ ಪಿ.ಲ್. ಅಣ್ಣಾಜಿ ರಾವ್ ದತ್ತಿನಿಧಿಯಿಂದ ತಲಾ ಒಂದುಸಾವಿರ ರೂಪಾಯಿ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಶ್ರೀ ಪಿ.ಎಲ್. ಅಣ್ಣಾಜಿ ರಾವ್, ಇವರ ಪುತ್ರ ಶ್ರೀ ಪಿ.ಎಲ್. ರಾವ್ ವಿದ್ಯಾರ್ಥಿಗಳು ತಮ್ಮ ಬಡತನವನ್ನು ಲೆಕ್ಕಿಸದೆ ಕಲಿಕೆಯಲ್ಲಿ ಸಾಧನೆಗೈಯಬೇಕು. ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ, ಎಲ್ಲ ಅವಕಾಶಗಳನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ವಿಕಸಿಸಿಕೊಳ್ಳಬೇಕು ಎಂದರು. ಮುಖ್ಯೋಪಾಧ್ಯಾಯಿನಿ ಅನಸೂಯ ಪಿ.ಎಲ್. ಅಣ್ಣಾಜಿ ರಾವ್ ದತ್ತಿನಿಧಿ ವಿದ್ಯಾರ್ಥಿವೇತನವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧನೆಗೈಯಬೇಕು. ನಿರಂತರವಾಗಿ ವಿದ್ಯಾರ್ಥಿವೇತನ ನೀಡುತ್ತಿರುವ ಪಿ.ಎಲ್. ಆಣ್ಣಾಜಿ ರಾವ್ ದತ್ತಿನಿಧಿ ಪ್ರತಿಷ್ಠಾನ ಈ ಕಾರ್ಯ ಶ್ಲಾಘನೀಯ ಎಂದರು. ಪಿ.ಎಲ್. ರಾವ್ ಪುತ್ರ ರಮೇಶ್ ರಾವ್ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…