Featured

ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ  – Vishwanews24

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ

https://eportal.incometax.gov.in/iec/foservices/#/pre-login/link-aadhaar-status

ಪ್ಯಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ.

ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್‌ ಮಾಡಲು 1000 ರೂ.ಗಳನ್ನು ಪಾವತಿಸಬೇಕು.

ನಿಮ್ಮ ಪ್ಯಾನ್‌ ಕಾರ್ಡ್‌ – ಆಧಾರ್‌ ಕಾರ್ಡ್ ಲಿಂಕ್‌ ಆಗಿದೆಯೇ ನೋಡಲು ಈ ಕೆಳಗಿನ ಲಿಂಕ್ ಉಪಯೋಗಿಸಿ.

https://eportal.incometax.gov.in/iec/foservices/#/pre-login/link-aadhaar-status

 

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago