Featured

ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ  – Vishwanews24

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ

https://eportal.incometax.gov.in/iec/foservices/#/pre-login/link-aadhaar-status

ಪ್ಯಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ.

ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್‌ ಮಾಡಲು 1000 ರೂ.ಗಳನ್ನು ಪಾವತಿಸಬೇಕು.

ನಿಮ್ಮ ಪ್ಯಾನ್‌ ಕಾರ್ಡ್‌ – ಆಧಾರ್‌ ಕಾರ್ಡ್ ಲಿಂಕ್‌ ಆಗಿದೆಯೇ ನೋಡಲು ಈ ಕೆಳಗಿನ ಲಿಂಕ್ ಉಪಯೋಗಿಸಿ.

https://eportal.incometax.gov.in/iec/foservices/#/pre-login/link-aadhaar-status

 

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago