ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.04(ನಾಳೆ)ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:04.08.2026 ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆ ಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:04.08.2026 ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆ ಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೊತ್ತರ ಪದವಿ ಹ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…