ಉಡುಪಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ನಾಳೆ (ಜು.1) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ಇನ್ನು ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…
ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…
ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…
ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ…
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…