ಉಡುಪಿ: ರಾಜ್ಯದ ಪುಸಕ್ತ ಬೆಳವಣಿಗೆಗಳ ವಿಚಾರವಾಗಿ ಸಿಎಂ ಮೌನಿ, ನಾಲಗೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ಸಿಎಂ ತೀಕ್ಷವಾಗಿ ತಿರುಗೇಟು ನೀಡಿದ್ದಾರೆ.
ಉಡುಪಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ,ನಾವು ಮಾತನಾಡುವುದಿಲ್ಲ ನಮ್ಮ ಆಕ್ಷನ್ ಮಾತನಾಡುತ್ತದೆ.ನಮಗೆ ವಿಪಕ್ಷಗಳಿಂದ ಕಲಿಯಬೇಕಾದದ್ದು ಏನೂ ಇಲ್ಲ.ಯಾವ ಸಂದರ್ಭದಲ್ಲಿ ಏನು ನಿರ್ಧಾರ, ಏನು ಕ್ರಮ ಕೈಗೊಳ್ಳಬೇಕು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರಕಾರ ಇದ್ದಾಗ ಹಲವಾರು ಕೋಲೆಗಳಿಗೆ ಸಂಬಂಧಿಸಿದ ಕೇಜು ವಿದ್ ಡ್ರಾ ಮಾಡಿದರು.ಆರೋಪವಿರುವ ಸಂಸ್ಥೆಗಳನ್ನು ಜನಗಳನ್ನು ನೇರವಾಗಿ ಸರ್ಕಾರದ ಮಟ್ಟದಲ್ಲಿ ಕೈಬಿಟ್ಟಿದ್ದಾರೆ. ಹಲವಾರು ಜನರ ಕೇಸುಗಳನ್ನು ಇವರು ಕೈಬಿಟ್ಟಿದ್ದಾರೆ. ಈಗ ನಮಗೆ ಹೇಳುತ್ತಾರೆ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಿರುದ್ದ ಬಸವರಾಜ್ ಬೊಮ್ಮಾಯಿ ವಾಗ್ದಾಳಿ. ನಡೆಸಿದರು.
ನೀವು ಅಧಿಕಾರದಲ್ಲಿದ್ದಾಗ ನಿಮ್ಮ ಕರ್ತವ್ಯಪ್ರಜ್ಞೆ ಎಲ್ಲಿತ್ತು ? – ನಿಮ್ಮಿಂದ ಪಾಠ ಕಲಿಯಬೇಕಾದ್ದು ಏನೂ ಇಲ್ಲ.ನಮ್ಮ ರಾಜ್ಯದ ಶಾಂತಿ-ಸುವ್ಯವಸ್ಥೆ ನಮ್ಮ ರಾಜ್ಯದ ಪ್ರಗತಿ ನಮಗೆ ಗೊತ್ತಿದೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ಯಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…