ಉಡುಪಿ: ರಾಜ್ಯದ ಪುಸಕ್ತ ಬೆಳವಣಿಗೆಗಳ ವಿಚಾರವಾಗಿ ಸಿಎಂ ಮೌನಿ, ನಾಲಗೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ಸಿಎಂ ತೀಕ್ಷವಾಗಿ ತಿರುಗೇಟು ನೀಡಿದ್ದಾರೆ.
ಉಡುಪಿಗೆ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ,ನಾವು ಮಾತನಾಡುವುದಿಲ್ಲ ನಮ್ಮ ಆಕ್ಷನ್ ಮಾತನಾಡುತ್ತದೆ.ನಮಗೆ ವಿಪಕ್ಷಗಳಿಂದ ಕಲಿಯಬೇಕಾದದ್ದು ಏನೂ ಇಲ್ಲ.ಯಾವ ಸಂದರ್ಭದಲ್ಲಿ ಏನು ನಿರ್ಧಾರ, ಏನು ಕ್ರಮ ಕೈಗೊಳ್ಳಬೇಕು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರಕಾರ ಇದ್ದಾಗ ಹಲವಾರು ಕೋಲೆಗಳಿಗೆ ಸಂಬಂಧಿಸಿದ ಕೇಜು ವಿದ್ ಡ್ರಾ ಮಾಡಿದರು.ಆರೋಪವಿರುವ ಸಂಸ್ಥೆಗಳನ್ನು ಜನಗಳನ್ನು ನೇರವಾಗಿ ಸರ್ಕಾರದ ಮಟ್ಟದಲ್ಲಿ ಕೈಬಿಟ್ಟಿದ್ದಾರೆ. ಹಲವಾರು ಜನರ ಕೇಸುಗಳನ್ನು ಇವರು ಕೈಬಿಟ್ಟಿದ್ದಾರೆ. ಈಗ ನಮಗೆ ಹೇಳುತ್ತಾರೆ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಿರುದ್ದ ಬಸವರಾಜ್ ಬೊಮ್ಮಾಯಿ ವಾಗ್ದಾಳಿ. ನಡೆಸಿದರು.
ನೀವು ಅಧಿಕಾರದಲ್ಲಿದ್ದಾಗ ನಿಮ್ಮ ಕರ್ತವ್ಯಪ್ರಜ್ಞೆ ಎಲ್ಲಿತ್ತು ? – ನಿಮ್ಮಿಂದ ಪಾಠ ಕಲಿಯಬೇಕಾದ್ದು ಏನೂ ಇಲ್ಲ.ನಮ್ಮ ರಾಜ್ಯದ ಶಾಂತಿ-ಸುವ್ಯವಸ್ಥೆ ನಮ್ಮ ರಾಜ್ಯದ ಪ್ರಗತಿ ನಮಗೆ ಗೊತ್ತಿದೆ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ಯಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…