ಉಡುಪಿ: ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ ಗಡಿಭಾಗದಲ್ಲೇ ಕುಳಿತು ಮುತಾಲಿಕ್ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ.
ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ಮಾಡದಂತೆ ಸೂಚನೆ ನೀಡಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಹೊರಟಿದ್ದ ಅವರನ್ನು ಉಡುಪಿ-ಮಂಗಳೂರು ಗಡಿಭಾಗದ ಹೆಜಮಾಡಿಯಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ನೀವು ಮುತಾಲಿಕ್ನನ್ನು ಬ್ಯಾನ್ ಮಾಡುತ್ತಿಲ್ಲ. ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಿಕೊಳ್ಳಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ. ಸಾಂತ್ವನ ಹೇಳಲು ಹೋಗುತ್ತಿದ್ದೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.\
ಇದಕ್ಕೂ ಮೊದಲು ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಬಿಜೆಪಿಯ ನಾಯಕರು ಮೂರು ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು. ಈ ಸೂಕ್ಷ್ಮ ಕಾಲದಲ್ಲಿ ಯಾವುದೇ ಕ್ರಿಯೆ-ಪ್ರತಿಕ್ರಿಯೆ ವಿಧಾನ ಇರಬಾರದು. ಎಲ್ಲ ಸಮುದಾಯದ ಮುಖಂಡರು ಒಟ್ಟಾಗಿ ಕುಳಿತು ಶಾಂತಿ ಮಾತುಕತೆ ನಡೆಸಬೇಕು ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…