ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿವೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ, ಮಂಜುನಾಥ ಭಂಡಾರಿ ಅವರು ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:
ರಾಜ್ಯದ ವಿವಿಧ ಮಂತ್ರಿಗಳೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮಹಮ್ಮದ್ ಸಲಾಂ, ನಟರಾಜ್ ಹೊಳ್ಳ, ಅಭಿಜಿತ್ ಪೂಜಾರಿ, ಮುನಾಫ್ ಕೋಡಿ ಹಾಗೂ ರಕ್ಷತ್ ಶೆಟ್ಟಿ ಉಪಸ್ಥಿತರಿದ್ದರು.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…