Featured

ಉಡುಪಿ : ನೂತನ KSRTC ಬಸ್ ನಿಲ್ದಾಣವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ  – VIshwanews24

ಉಡುಪಿ : ನೂತನ KSRTC ಬಸ್ ನಿಲ್ದಾಣವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ  – VIshwanews24

ಉಡುಪಿ: ಜಿಲ್ಲೆಯ ಜನರ ಅನೂಕೂಲತೆಯ ದೃಷ್ಟಿಯಿಂದ ರೂ. 29.81 ಕೋಟಿ ವೆಚ್ಚದಲ್ಲಿ ನೂತನವಾಗಿ ಪ್ರಾರಂಭವಾಗಲಿರುವಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯ ಜನರ ಅನೂಕೂಲತೆಯ ದೃಷ್ಟಿಯಿಂದ ರೂ. 29.81 ಕೋಟಿ ವೆಚ್ಚದಲ್ಲಿ ನೂತನವಾಗಿ ಪ್ರಾರಂಭವಾಗಲಿರುವಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜನರು ಅಜಾಕರೂಕತೆಯಿಂದ ಕಸ / ಇತ್ಯಾದಿ ತ್ಯಾಜವನ್ನು ಎಸೆಯುವುದನ್ನು ನಿರ್ಬಂಧಿಸಲು ಬಸ್ ನಿಲ್ದಾಣದಲ್ಲಿ ದಿನದ 24 ಗಂಟೆಯೂ( ಕನಿಷ್ಟ ಪಕ್ಷ ದಿನದ 12 ಗಂಟೆಯಾದರೂ ) ಕಾರ್ಯಾಚರಿಸಲು 02 ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು / 02 ಪ್ರಮಾಣಿಕ ಸ್ವಯಂ ಸೇವಕರನ್ನು ನಿಯೋಜಿಸುವಂತೆ ಕೋರಿ ಹಾಗೂ ಜನರು ಎಲ್ಲೆಂದರಲ್ಲಿ ತಿಂಡಿ – ತಿನಿಸುಗಳ ಪೊಟ್ಟಣವನ್ನು ಜನರು ಎಸೆಯದಂತೆ ನೋಡಿಕೊಳ್ಳಲು ಆ ಬಸ್ ನಿಲ್ದಾಣದ ಕಟ್ಟಡದಲ್ಲಿ ವ್ಯಾಪಾರ ನಡೆಸುವ ಅಂಗಡಿಗಳ ಮಾಲಕರಿಗೆ ಈ ಬಗ್ಗೆ ಜಾಗರೂಕತೆಯನ್ನು ಮೂಡಿಸಿ, ಅವರ ವ್ಯಾಪ್ತಿಯಲ್ಲಿ , ಆಯಾ ಅಂಗಡಿಗಳಿಂದ ಮಾರಾಟವಾಗುವ ತಿಂಡಿ- ತಿನಿಸುಗಳ ಪೊಟ್ಟಣಕ್ಕೆ ಸಂಬಂಧಿಸಿ ಆಯಾ ಅಂಗಡಿಗಳ ಮಾಲಕರನೇ ಜವಬ್ದಾರರನ್ನಾಗಿಮಾಡಿಸುವ ನಿಟ್ಟಿನಲ್ಲಿ ಆಮೂಲಕ ಜಿಲ್ಲೆಯಲ್ಲಿ ಕಾರ್ಯಾರಂಭವಾಗಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಸಚ್ಚ, ಸುಂದರ, ಹಾಗೂ ರಾಜ್ಯದ ಇತರ ಜಿಲ್ಲೆಗಳ ಬಸ್ ( ಸರ್ಕಾರಿ ಹಾಗೂ ಖಾಸಗಿ ) ನಿಲ್ದಾಣಗಳಿಗೆ ಮಾದರಿಯಾಗಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯ ನಾಗರೀಕರ ಪರವಾಗಿ ಕಾಲೇಜು ವಿದ್ಯಾರ್ಥಿಗಳಾದ ರಾಯನ್ ಫೆರ್ನಾಂಡಿಸ್, ರಾಘವೇಂದ್ರ ರಾವ್, ಪ್ರದೀಶ್ ಮತ್ತಿತ್ತರು ಮನವಿ ಸಲ್ಲಿಸಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

14 hours ago