ಉಡುಪಿ: ಜಿಲ್ಲೆಯ ಜನರ ಅನೂಕೂಲತೆಯ ದೃಷ್ಟಿಯಿಂದ ರೂ. 29.81 ಕೋಟಿ ವೆಚ್ಚದಲ್ಲಿ ನೂತನವಾಗಿ ಪ್ರಾರಂಭವಾಗಲಿರುವಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ಜನರ ಅನೂಕೂಲತೆಯ ದೃಷ್ಟಿಯಿಂದ ರೂ. 29.81 ಕೋಟಿ ವೆಚ್ಚದಲ್ಲಿ ನೂತನವಾಗಿ ಪ್ರಾರಂಭವಾಗಲಿರುವಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜನರು ಅಜಾಕರೂಕತೆಯಿಂದ ಕಸ / ಇತ್ಯಾದಿ ತ್ಯಾಜವನ್ನು ಎಸೆಯುವುದನ್ನು ನಿರ್ಬಂಧಿಸಲು ಬಸ್ ನಿಲ್ದಾಣದಲ್ಲಿ ದಿನದ 24 ಗಂಟೆಯೂ( ಕನಿಷ್ಟ ಪಕ್ಷ ದಿನದ 12 ಗಂಟೆಯಾದರೂ ) ಕಾರ್ಯಾಚರಿಸಲು 02 ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು / 02 ಪ್ರಮಾಣಿಕ ಸ್ವಯಂ ಸೇವಕರನ್ನು ನಿಯೋಜಿಸುವಂತೆ ಕೋರಿ ಹಾಗೂ ಜನರು ಎಲ್ಲೆಂದರಲ್ಲಿ ತಿಂಡಿ – ತಿನಿಸುಗಳ ಪೊಟ್ಟಣವನ್ನು ಜನರು ಎಸೆಯದಂತೆ ನೋಡಿಕೊಳ್ಳಲು ಆ ಬಸ್ ನಿಲ್ದಾಣದ ಕಟ್ಟಡದಲ್ಲಿ ವ್ಯಾಪಾರ ನಡೆಸುವ ಅಂಗಡಿಗಳ ಮಾಲಕರಿಗೆ ಈ ಬಗ್ಗೆ ಜಾಗರೂಕತೆಯನ್ನು ಮೂಡಿಸಿ, ಅವರ ವ್ಯಾಪ್ತಿಯಲ್ಲಿ , ಆಯಾ ಅಂಗಡಿಗಳಿಂದ ಮಾರಾಟವಾಗುವ ತಿಂಡಿ- ತಿನಿಸುಗಳ ಪೊಟ್ಟಣಕ್ಕೆ ಸಂಬಂಧಿಸಿ ಆಯಾ ಅಂಗಡಿಗಳ ಮಾಲಕರನೇ ಜವಬ್ದಾರರನ್ನಾಗಿಮಾಡಿಸುವ ನಿಟ್ಟಿನಲ್ಲಿ ಆಮೂಲಕ ಜಿಲ್ಲೆಯಲ್ಲಿ ಕಾರ್ಯಾರಂಭವಾಗಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಸಚ್ಚ, ಸುಂದರ, ಹಾಗೂ ರಾಜ್ಯದ ಇತರ ಜಿಲ್ಲೆಗಳ ಬಸ್ ( ಸರ್ಕಾರಿ ಹಾಗೂ ಖಾಸಗಿ ) ನಿಲ್ದಾಣಗಳಿಗೆ ಮಾದರಿಯಾಗಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯ ನಾಗರೀಕರ ಪರವಾಗಿ ಕಾಲೇಜು ವಿದ್ಯಾರ್ಥಿಗಳಾದ ರಾಯನ್ ಫೆರ್ನಾಂಡಿಸ್, ರಾಘವೇಂದ್ರ ರಾವ್, ಪ್ರದೀಶ್ ಮತ್ತಿತ್ತರು ಮನವಿ ಸಲ್ಲಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…