ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿ ಮೇಲೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಯಿತು.
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ದಿನೇಶ್ ಹೆಗ್ಡೆ ಆಪಾದನೆ ವಾಚಿಸುವ ಪ್ರಕ್ರಿಯೆ ನಡೆಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು.
ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್ ಆಳ್ವ ಹಾಜರಿದ್ದರು. ಭದ್ರತೆ ಉಸ್ತುವಾರಿಯನ್ನು ಉಡುಪಿ ಡಿವ್ಯೆಎಸ್ಪಿ ಪ್ರಭು ಡಿ.ಟಿ. ವಹಿಸಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…