Featured

ಉಡುಪಿ : ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣ : ವಿಶೇಷ ಸರಕಾರಿ ಅಭಿಯೋಜಕರಾಗಿ ಶಿವಪ್ರಸಾದ್ ಆಳ್ವ ನೇಮಕ – vishwanews24

ಉಡುಪಿ : ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣ : ವಿಶೇಷ ಸರಕಾರಿ ಅಭಿಯೋಜಕರಾಗಿ ಶಿವಪ್ರಸಾದ್ ಆಳ್ವ ನೇಮಕ

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ವಾದಿಸಲು ಮಂಗಳೂರಿನ ಹಿರಿಯ ನ್ಯಾಯವಾದಿ ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಈ ಪ್ರಕಣದಲ್ಲಿ ಸಂಬಂಧಪಟ್ಟ ವಿಚರಣಾ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಸರಕಾರದ ಪರವಾಗಿ ಹಾಜರಾ ಗಲು ಮತ್ತು ಪ್ರಕರಣವನ್ನು ನಡೆಸಲು ಆಳ್ವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ಮುಂದಿನ ಆದೇಶದವರೆಗೆ ನಿಯೋ ಜಿಸಿದ್ದು, ಈ ಪ್ರಕರಣದ ವಿಚಾರಣೆ ದಿನಾಂಕಗಳಂದು ನ್ಯಾಯಾಲಯಗಳಲ್ಲಿ ಹಾಜರಿದ್ದು, ಪ್ರಕರಣವನ್ನು ನಡೆಸುವಂತೆ ಒಳಾಡಳಿತ ಇಲಾಖೆ(ಪೊಲೀಸ್ ಸೇವೆಗಳು-ಬಿ) ಸರಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಆದೇಶ ನೀಡಿದ್ದಾರೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ತೃಪ್ತಿ ಲೇಔಟ್ ಎಂಬಲ್ಲಿ 2023ರ ನ.12ರಂದು ನೂರು ಮುಹಮ್ಮದ್ ಎಂಬವರ ಪತ್ನಿ ಹಸೀನಾ ಹಾಗೂ ಅವರ ಪುತ್ರಿಯರಾದ ಅಫ್ನಾನ್ ಮತ್ತು ಅಯ್ನಾಝ್ ಹಾಗೂ ಪುತ್ರ ಆಸೀಮ್ ಎಂಬವರನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಉದ್ಯೋಗಿ ಪ್ರವೀಣ್ ಚೌಗುಳೆ ಬರ್ಬರವಾಗಿ ಕೊಲೈಗಿದಿದ್ದನು. ಎರಡು ದಿನಗಳ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿ ಬೆಂಗಳೂರಿನ ಕಾರಾಗೃಹದಲ್ಲಿದ್ದಾನೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

1 hour ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago