ಉಡುಪಿ: ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಮೃತವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮೃತ ರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು.ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬರದಿಟ್ಟಿರುವ ಚೀಟಿ ಪೋಲಿಸರಿಗೆ ಲಭ್ಯವಾಗಿದೆ.
ಘಟನಾ ಸ್ಥಳದಲ್ಲಿದ್ದು ಪಿ.ಎಸ್.ಐ ಪುನೀತ್ ಕುಮಾರ್, ತನಿಖಾ ಸಹಾಯಕ ನೇತ್ರಾವತಿ ಕಾನೂನು ಪ್ರಕ್ರಿಯೆ ನಡೆಸಿದ ರು.ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.ನಗರ ಪೋಲಿಸ್ ಠಾಣೆಯಲ್ಲಿ ಪುಕರಣ ದಾಖಲಾಗಿದ್ದು, ತನಿಖೆ ಪುಗತಿಯಲ್ಲಿದೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…