ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ.
ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ.
ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯೊಂದಿಗೆ ಕಾರ್ಯಕ್ರಮ ಸಮಾಪನಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಕರಾವಳಿಯಲ್ಲಿ ಹರಡುತ್ತಿರುವ ಕೆಂಗಣ್ಣು ಕಾಯಿಲೆ ಸಮಸ್ಯೆ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…